September 6, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya
error: Content is protected !!