23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!