July 23, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya
error: Content is protected !!