23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

ನಾವರ: ನಾವರ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ , ಕೆನರಾ ಇಂಜಿನಿಯರಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಎನ್. ವೀರೇಂದ್ರ ಕುಮಾರ್ ಜೈನ್, ವಿಜಯ ಕುಮಾರ್ ಜೈನ್, ನಿತ್ಯಾನಂದ ಎನ್. ಯೋಗ ಕ್ಷೇಮ ನಾವರ, ಪುಷ್ಪಾವತಿ ನಾವರ, ಆಶಾ ಕಾರ್ಯಕರ್ತೆ ಶ್ರೀಮತಿ ಗಿರಿಜಾ, ಅಜಿತ್ ಕುಮಾರ್, ಜ್ವಾಲಿನಿ ಅಮ್ಮ ನಡೀಮಾರು, ವಿದ್ಯಾರ್ಥಿ ನಾಯಕಿ ಕುಮಾರಿ ರಾಶ್ಯ ಶೆಟ್ಟಿ ಇವರ ನೇತೃತ್ವದ 11 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!