23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

ಬಂದಾರು : ಜು 18 ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಈ ರಸ್ತೆಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಸ್ಥಳಕ್ಕೆ
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಜೆಸಿಬಿ, ಟಿಪ್ಪರ್ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆ ಸ್ಥಳದಲ್ಲಿ ಇನ್ನಷ್ಟು ಭಾರಿ ಗಾತ್ರ ಗುಡ್ಡ ಕುಸಿಯುವ ಲಕ್ಷಣ ಕಾಣಿಸ್ತಾ ಇದೆ, ಈ ಭಾಗದಲ್ಲಿ ಸಂಚರಿಸುವವರು ಸ್ವಲ್ಪ ಎಚ್ಚರಿಕೆಯಿಂದ ಸಂಚಾರಿಸಬೇಕಾಗಿದೆ ಸoಬoಧಪಟ್ಟ ಇಲಾಖೆಯು ಇದರ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ,
ಜೂನ್ ತಿಂಗಳಲ್ಲಿ ಇದೆ ಸ್ಥಳದಲ್ಲಿ ಮಣ್ಣು ಕುಸಿತ ಉಂಟಾಗಿರುವ ವರದಿಯಾಗಿತ್ತು.

Related posts

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!