22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

ಬಂದಾರು : ಜು 18 ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಈ ರಸ್ತೆಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಸ್ಥಳಕ್ಕೆ
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಜೆಸಿಬಿ, ಟಿಪ್ಪರ್ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆ ಸ್ಥಳದಲ್ಲಿ ಇನ್ನಷ್ಟು ಭಾರಿ ಗಾತ್ರ ಗುಡ್ಡ ಕುಸಿಯುವ ಲಕ್ಷಣ ಕಾಣಿಸ್ತಾ ಇದೆ, ಈ ಭಾಗದಲ್ಲಿ ಸಂಚರಿಸುವವರು ಸ್ವಲ್ಪ ಎಚ್ಚರಿಕೆಯಿಂದ ಸಂಚಾರಿಸಬೇಕಾಗಿದೆ ಸoಬoಧಪಟ್ಟ ಇಲಾಖೆಯು ಇದರ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ,
ಜೂನ್ ತಿಂಗಳಲ್ಲಿ ಇದೆ ಸ್ಥಳದಲ್ಲಿ ಮಣ್ಣು ಕುಸಿತ ಉಂಟಾಗಿರುವ ವರದಿಯಾಗಿತ್ತು.

Related posts

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya
error: Content is protected !!