38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
error: Content is protected !!