July 23, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!