23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya
error: Content is protected !!