23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಶ್ರೀ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ತಾಲೂಕಿಗೆ ಮಾದರಿಯಾದ ‘ತಪೋವನ’ : ಜನರ ನೆಮ್ಮದಿ ಶಾಂತಿಗೆ ಪೂರಕ ವಾತಾವರಣ ತಪೋವನ ನೀಡಲಿದೆ: ಬ್ರಹ್ಮಾನಂದ ಶ್ರೀ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya
error: Content is protected !!