24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ರಘುಚಂದ್ರ ಭಂಡಾರಿ ರವರ ಮನೆ ಬಳಿ ಅಂಶಿಕ ಗುಡ್ಡ ಜಾರಿದ್ದು, ಇದು ಇನ್ನೂ ಬೀಳುವ ಸಾಧ್ಯತೆ ಇರುತ್ತದೆ ಹಾಗಾಗಿ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳ ಬೇಕಾದ ಕ್ರಮದ ಬಗ್ಗೆ ಮೇಲಂತಬೆಟ್ಟು ಗ್ರಾ.ಪಂ.ನಿಂದ ಮಾಹಿತಿ ನೀಡಿದರು.

ಮನೆ ಸುತ್ತಲೂ ಇರುವ ನೀರು ಸಂಗ್ರಹ ತಾಣಗಳನ್ನು ತೆಗೆದು ಹಾಕುವಂತೆ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ, ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಕಾರ್ಯದರ್ಶಿ ನಿರ್ಮಾಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!