26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya
error: Content is protected !!