25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!