24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!