25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರಾದ ಹರಿಪ್ರಸಾದ್ ಪಿ, ಕರುಣಾಕರ ಪೂಜಾರಿ, ಅಬ್ದುಲ್ ರಹಿಮಾನ್, ಶ್ರೀಮತಿ ನಾಗರತ್ನ , ಶಿಬಿರದ ವೈದ್ಯಾಧಿಕಾರಿಗಳು, ಹಾಗೂ ಕಟ್ಟಡ ಕಾರ್ಮಿಕ ಇಲಾಖೆಯ ನೋಂದಾಯಿತ ಫಲಾನುಭವಿಗಳಿಗೆ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
error: Content is protected !!