ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲ
ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ
ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ
ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು.
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Leave a Comment

error: Content is protected !!