ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಬೆಳ್ತಂಗಡಿ: ಕಣಿಯೂರು ಮಹಾವಿಷ್ಣು ಭಜನಾ ಮಂದಿರ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದ ಘಟನೆ ನಡೆದಿದೆ.

ಸ್ಥಳೀಯರಾದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Leave a Comment

error: Content is protected !!