September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

ತೆಂಕಕಾರಂದೂರು: ಕಾಪಿನಡ್ಕ ಗೆಳೆಯರ ಬಳಗದ 27ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಸಂತೋಷ್ ಕುಮಾರ್ ಮತ್ತು ಇಂದುಶೇಖರ್ ಇವರ ಉಪಸ್ಥಿತಿಯಲ್ಲಿ ಜರುಗಿತು.

ಗೆಳೆಯರ ಬಳಗದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಈ ವೇಳೆ ಹಿಂದಿನ ವರ್ಷದ ಲೆಕ್ಕಾಚಾರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಲತೀಶ್ ಎ.ಆರ್., ಕಾರ್ಯದರ್ಶಿಯಾಗಿ ಯತೀನ್ ಕುಮಾರ್, ಕೋಶಾಧಿಕಾರಿಯಾಗಿ ಲೋಕೇಶ್, ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್, ಜೊತೆಕಾರ್ಯದರ್ಶಿಯಾಗಿ ರಾಕೇಶ್, ಕ್ರೀಡಾ ಕಾರ್ಯದರ್ಶಿಯಾಗಿ ಆದಿ, ಸಿರಾಜ್ ಮತ್ತು ಒಟ್ಟು 17 ಮಂದಿಯ ಕಾರ್ಯಕಾರಿ ಸಮಿತಿ ರಚನೆ ಮಾಡಲಾಯಿತು.

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!