September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!