22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya
error: Content is protected !!