23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!