24.4 C
ಪುತ್ತೂರು, ಬೆಳ್ತಂಗಡಿ
June 8, 2025
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya
error: Content is protected !!