25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya
error: Content is protected !!