April 7, 2025
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!