July 23, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
error: Content is protected !!