September 6, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!