24.3 C
ಪುತ್ತೂರು, ಬೆಳ್ತಂಗಡಿ
May 20, 2025
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya
error: Content is protected !!