September 6, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!