25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ರಘುಚಂದ್ರ ಭಂಡಾರಿ ರವರ ಮನೆ ಬಳಿ ಅಂಶಿಕ ಗುಡ್ಡ ಜಾರಿದ್ದು, ಇದು ಇನ್ನೂ ಬೀಳುವ ಸಾಧ್ಯತೆ ಇರುತ್ತದೆ ಹಾಗಾಗಿ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳ ಬೇಕಾದ ಕ್ರಮದ ಬಗ್ಗೆ ಮೇಲಂತಬೆಟ್ಟು ಗ್ರಾ.ಪಂ.ನಿಂದ ಮಾಹಿತಿ ನೀಡಿದರು.

ಮನೆ ಸುತ್ತಲೂ ಇರುವ ನೀರು ಸಂಗ್ರಹ ತಾಣಗಳನ್ನು ತೆಗೆದು ಹಾಕುವಂತೆ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ, ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಕಾರ್ಯದರ್ಶಿ ನಿರ್ಮಾಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ಉಪಸ್ಥಿತರಿದ್ದರು.

Related posts

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya
error: Content is protected !!