March 7, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya
error: Content is protected !!