24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!