23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರಾದ ಹರಿಪ್ರಸಾದ್ ಪಿ, ಕರುಣಾಕರ ಪೂಜಾರಿ, ಅಬ್ದುಲ್ ರಹಿಮಾನ್, ಶ್ರೀಮತಿ ನಾಗರತ್ನ , ಶಿಬಿರದ ವೈದ್ಯಾಧಿಕಾರಿಗಳು, ಹಾಗೂ ಕಟ್ಟಡ ಕಾರ್ಮಿಕ ಇಲಾಖೆಯ ನೋಂದಾಯಿತ ಫಲಾನುಭವಿಗಳಿಗೆ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಂದಿಸಿದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!