30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ.

ಪಂಪ್ ಶೆಡ್ ಕುಸಿದ ಪರಿಣಾಮ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದ್ದು ಸುಮಾರು ರೂ.75 ಸಾವಿರದಷ್ಟು ನಷ್ಟ ಉಂಟಾಗಿದೆ.

Related posts

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya
error: Content is protected !!