March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ, ಸೋಮಾವತಿ, ಕಪಿಲ, ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya
error: Content is protected !!