July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

ಕಲ್ಮಂಜ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು ದೇವಸ್ಥಾನ ಮೆಟ್ಟಿಲು ಈಗಾಗಲೇ ಮುಳುಗಡೆ ಹಂತದಲ್ಲಿದೆ ಇನ್ನೂ ಒಂದು ಫೀಟ್ ನೀರು ಬಂದರೆ ನಾಗನ ಕಟ್ಟೆ ಮುಳುಗಡೆಯಾಗುವ ಸಂಭವವಿದೆ. ಗಂಟೆ ಗಂಟೆಗೆ ನೀರಿನ ಪ್ರಮಾಣ ಜಾಸ್ತಿ ಏರುತ್ತಿದೆ.

Related posts

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!