September 6, 2026
Uncategorized

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

ಬಂದಾರು : ವಿಪರೀತ ಮಳೆಯಿಂದಾಗಿ ಬಂದಾರು ಗ್ರಾಮದ ಬಾಲoಪಾಡಿಯಲ್ಲಿ ಗುಡ್ಡ ಕುಸಿದು ಉಮೇಶ್ ರವರ ಮನೆಗೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ.


ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತಾ, ಮೋಹನ್ , ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!