39.7 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ ಹಾನಿಯಾದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮಕರಣೀಕ ರಮೀತಾ ಹಾಗೂ ಲಾಯಿಲ ಗ್ರಾ.ಪಂ. ಸದಸ್ಯ ಸಲೀಮ್ ಭೇಟಿ ನೀಡಿದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ