23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

ತಣ್ಣೀರುಪಂತ: ಭೀಕರ ಮಳೆಯಿಂದಾಗಿ ತಣ್ಣೀರುಪಂತ ಗ್ರಾಮದ ಕೊಲ್ಯೇತರು ಉಷಾ ಪುರುಷೋತ್ತಮ ರವರ ಮನೆಯು ಸಂಪೂರ್ಣ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಸ್ಥಳಕ್ಕೆ ತಣ್ಣೀರುಪಂತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಮನೆಯ ಮಾಲಿಕರಿಗೆ ಬೇರೆ ಸಂಬಂಧಿಕರ ಮನೆಗೆ ಸ್ಥಳಾಂತರಗೊಳ್ಳುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!