30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

ಕುವೆಟ್ಟು: ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಹೆದ್ದಾರಿಗೆ ಕುಸಿದು ಬಿದ್ದು ಸಂಚಾರಕ್ಕೆ ಆಡಚಣೆಯಾದ ಘಟನೆ ಜು.19 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿಯ ಕೆಲಸ ಮಾಡುವ ಸಂದರ್ಭದಲ್ಲಿ ಕಂಪೌಂಡಿನ ಬದಿಯವರೆಗೆ ಚರಂಡಿ ನಿರ್ಮಾಣ ಮಾಡಲಾಗಿದ್ದು ಬಾರಿ ಮಳೆಗೆ ಕುಸಿದು ನಷ್ಟ ಸಂಭವಿಸಿದೆ.

Related posts

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya
error: Content is protected !!