25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya
error: Content is protected !!