September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!