July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya
error: Content is protected !!