24.6 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿವರದಿಸಮಸ್ಯೆ

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ.

ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಮಂಜುಶ್ರೀ, ಶಿವಣ್ಣ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya
error: Content is protected !!