24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

ಶಿರ್ಲಾಲು: ಭಾರಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಅಂತರಗಂಗೆ ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತವಾದ ಘಟನೆ ಜು.19 ರಂದು ನಡೆದಿದೆ

ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ತಾಗುವ ಸಾಧ್ಯತೆ ಇದ್ದು, ವಿದ್ಯುತ್ ಕಂಬಗಳು ವಾಲಿಕೊಂಡಿದೆ. ಮನೆಯಲ್ಲಿ ರಾತ್ರಿ ನಿಲ್ಲಲು ಸಾದ್ಯ ಇಲ್ಲ ಎಂದು ಮನೆಯವರು ತಿಳಿಸಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!