23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗೋಲಿಕಟ್ಟೆ ಬಳಿ ಬೃಹತ್ ಆಕಾರದ ಮರ ಮರದ ಬುಡ ಮಣ್ಣು ಕುಸಿದು ಬೀಳುವಂತದಲ್ಲಿದ್ದ ಇದನ್ನು ಗಮನಿಸಿದ ಬಸ್ಸಿನಲ್ಲಿ ಓಡಾಡಿದ ವ್ಯಕ್ತಿಗಳು ಹಾಗೂ ವಾರ್ಡ್ ಮೆಂಬರ್ ರವಿ ಪೂಜಾರಿಯವರು ಕರೆ ಮಾಡಿ ತಿಳಿಸಿ ಕೂಡಲೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಶುಭಕರ ಪೂಜಾರಿ ಇವರ ಗಮನಕ್ಕೆ ತಂದಿರುತ್ತಾರೆ ಕೂಡಲೇ ಕಾರ್ಯಪ್ರವೃತ್ತರಾಗಿ ಅಳದಂಗಡಿ ಮೆಸ್ಕಾಂ ಇಲಾಖೆ ಮತ್ತು ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ಮರ ತೆರವುಗೊಳಿಸಲಾಯಿತು ದೊಡ್ಡ ದುರಂತದಿಂದ ತಪ್ಪಿದಂತಾಗಿದೆ.


ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶುಭಕರ ಪೂಜಾರಿ, ನಾವರ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಪೂಜಾರಿ ಮೆಸ್ಕಾಂ ಜೆ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!