September 6, 2026
Uncategorized

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗೋಲಿಕಟ್ಟೆ ಬಳಿ ಬೃಹತ್ ಆಕಾರದ ಮರ ಮರದ ಬುಡ ಮಣ್ಣು ಕುಸಿದು ಬೀಳುವಂತದಲ್ಲಿದ್ದ ಇದನ್ನು ಗಮನಿಸಿದ ಬಸ್ಸಿನಲ್ಲಿ ಓಡಾಡಿದ ವ್ಯಕ್ತಿಗಳು ಹಾಗೂ ವಾರ್ಡ್ ಮೆಂಬರ್ ರವಿ ಪೂಜಾರಿಯವರು ಕರೆ ಮಾಡಿ ತಿಳಿಸಿ ಕೂಡಲೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಶುಭಕರ ಪೂಜಾರಿ ಇವರ ಗಮನಕ್ಕೆ ತಂದಿರುತ್ತಾರೆ ಕೂಡಲೇ ಕಾರ್ಯಪ್ರವೃತ್ತರಾಗಿ ಅಳದಂಗಡಿ ಮೆಸ್ಕಾಂ ಇಲಾಖೆ ಮತ್ತು ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ಮರ ತೆರವುಗೊಳಿಸಲಾಯಿತು ದೊಡ್ಡ ದುರಂತದಿಂದ ತಪ್ಪಿದಂತಾಗಿದೆ.


ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶುಭಕರ ಪೂಜಾರಿ, ನಾವರ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಪೂಜಾರಿ ಮೆಸ್ಕಾಂ ಜೆ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹೈಕೋರ್ಟ್ ನಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲುಮನವಿ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya
error: Content is protected !!