April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ.

ಪಂಪ್ ಶೆಡ್ ಕುಸಿದ ಪರಿಣಾಮ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದ್ದು ಸುಮಾರು ರೂ.75 ಸಾವಿರದಷ್ಟು ನಷ್ಟ ಉಂಟಾಗಿದೆ.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya
error: Content is protected !!