24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ, ಸೋಮಾವತಿ, ಕಪಿಲ, ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!