September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ, ಸೋಮಾವತಿ, ಕಪಿಲ, ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya
error: Content is protected !!