25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

ಕಲ್ಮಂಜ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು ದೇವಸ್ಥಾನ ಮೆಟ್ಟಿಲು ಈಗಾಗಲೇ ಮುಳುಗಡೆ ಹಂತದಲ್ಲಿದೆ ಇನ್ನೂ ಒಂದು ಫೀಟ್ ನೀರು ಬಂದರೆ ನಾಗನ ಕಟ್ಟೆ ಮುಳುಗಡೆಯಾಗುವ ಸಂಭವವಿದೆ. ಗಂಟೆ ಗಂಟೆಗೆ ನೀರಿನ ಪ್ರಮಾಣ ಜಾಸ್ತಿ ಏರುತ್ತಿದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya
error: Content is protected !!